- ಸತ್ಯವಿಶ್ವಾಸಿಯು ಅನೇಕ ವಿಧಗಳ ಪರೀಕ್ಷೆಗಳಿಗೆ ಗುರಿಯಾಗುತ್ತಾನೆಂದು ಈ ಹದೀಸ್ ತಿಳಿಸುತ್ತದೆ.
- ಕೆಲವೊಮ್ಮೆ ಪರೀಕ್ಷೆಗಳು ದಾಸನ ಮೇಲೆ ಅಲ್ಲಾಹನಿಗಿರುವ ಪ್ರೀತಿಯ ಸಂಕೇತವಾಗಿದ್ದು, ಅವನು ದಾಸನ ಪದವಿಯನ್ನು ಏರಿಸಲು, ಸ್ಥಾನಮಾನವನ್ನು ಹೆಚ್ಚಿಸಲು ಮತ್ತು ಅವನ ಪಾಪಗಳನ್ನು ಅಳಿಸಲು ಕಾರಣವಾಗಬಹುದು.
- ಸಂಕಷ್ಟಗಳು ಎದುರಾಗುವಾಗ ತಾಳ್ಮೆಯಿಂದಿರಬೇಕು ಮತ್ತು ತಾಳ್ಮೆಗೆಡಬಾರದೆಂದು ಈ ಹದೀಸ್ ಪ್ರೇರೇಪಿಸುತ್ತದೆ.