- ಅಲ್ಲಾಹನ ಉದಾರತೆ ಮತ್ತು ಕರುಣೆಯನ್ನು ವಿವರಿಸಲಾಗಿದೆ. ಏಕೆಂದರೆ, ಅವನು ತನ್ನ ಸತ್ಯವಿಶ್ವಾಸಿ ದಾಸರಿಗೆ ಸಂಭವಿಸುವ ಸಣ್ಣದೊಂದು ತೊಂದರೆಗಾಗಿಯೂ ಅವರ ಪಾಪಗಳನ್ನು ಕ್ಷಮಿಸುತ್ತಾನೆ.
- ಮುಸ್ಲಿಮರು ತಮಗೆ ಸಂಭವಿಸುವ ತೊಂದರೆಗಳಿಗೆ ಅಲ್ಲಾಹನಿಂದ ಪ್ರತಿಫಲವನ್ನು ಅಪೇಕ್ಷಿಸಬೇಕು ಮತ್ತು ಎಲ್ಲಾ ರೀತಿಯ ಸಣ್ಣ ಮತ್ತು ದೊಡ್ಡ ಸಂಕಟಗಳನ್ನು ಸಹಿಸಿಕೊಳ್ಳಬೇಕು. ಏಕೆಂದರೆ ಅದು ಅವರ ಪದವಿಯನ್ನು ಹೆಚ್ಚಿಸುತ್ತದೆ ಮತ್ತು ಅವರ ಪಾಪಗಳನ್ನು ನಿವಾರಿಸುತ್ತದೆ.