- ಜ್ಞಾನ ಮತ್ತು ಕರ್ಮವು ಜೊತೆಯಾಗಿದ್ದರೆ ಮಾತ್ರ ಕೋಪಕ್ಕೆ ಪಾತ್ರರಾದವರ ಮತ್ತು ದಾರಿತಪ್ಪಿದವರ ಮಾರ್ಗದಿಂದ ರಕ್ಷಣೆ ಸಿಗಬಹುದು.
- ಯಹೂದಿಗಳು ಮತ್ತು ಕ್ರೈಸ್ತರ ಮಾರ್ಗದ ಬಗ್ಗೆ ಎಚ್ಚರಿಕೆ ನೀಡಲಾಗಿದೆ ಮತ್ತು ಇಸ್ಲಾಂ ಎಂಬ ನೇರ ಮಾರ್ಗಕ್ಕೆ ಬದ್ಧವಾಗಿರಬೇಕೆಂದು ತಿಳಿಸಲಾಗಿದೆ.
- ಯಹೂದಿಗಳು ಮತ್ತು ಕ್ರೈಸ್ತರೆಲ್ಲರೂ ದಾರಿತಪ್ಪಿದವರು ಮತ್ತು ಕೋಪಕ್ಕೆ ಪಾತ್ರರಾದವರಾಗಿದ್ದಾರೆ. ಆದರೆ ಕೋಪಕ್ಕೆ ಪಾತ್ರರಾದವರು ಎಂಬುದು ಯಹೂದಿಗಳ ವಿಶೇಷ ಗುರುತಾಗಿದೆ ಮತ್ತು ದಾರಿತಪ್ಪಿದವರು ಎಂಬುದು ಕ್ರೈಸ್ತರ ವಿಶೇಷ ಗುರುತಾಗಿದೆ.